2023-24 ನೇ ಸಾಲಿನ ಸರ್ಕಾರಿ ಶಾಲೆಗಳಲ್ಲಿ10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಭಾಷೆ, ದೇಶದಸಂಸ್ಕೃತಿ, ಪರಂಪರೆ, ಸಾಮಾನ್ಯ ಜ್ಞಾನ ಹಾಗೂ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಕಿರಿಯ ಹಾಗೂ ಹಿರಿಯರ ವಿಭಾಗ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition)ಆನ್ ಲೈನ್ ಮೂಲಕ ಆಯೋಜಿಸುವ ಸಂಬಂಧ ಉಲ್ಲೇಖಿತ ಪತ್ರದ ಸುತ್ತೋಲೆಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿತ್ತು.
ಆದರೆ ಕೆಲವು ಜಿಲ್ಲೆಗಳಲ್ಲಿ ಶಾಲಾ ಹಂತದಲ್ಲಿ ಶಿಕ್ಷಕರು ವೇಳಾಪಟ್ಟಿಯಂತೆ ರಸಪ್ರಶ್ನೆಸ್ಪರ್ಧೆಯನ್ನು ನಡೆಸಿ ವಿಜೇತ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾವಾಹಿನಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಲಾಗಿದೆ.
ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ.
ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.
ಈ ರಸಪ್ರಶ್ನೆಯ ಉದ್ದೇಶಗಳು ಹೀಗಿವೆ :
ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.
ಈ ರಸಪ್ರಶ್ನೆ ಕುರಿತು & ಕಾರ್ಯಹಾಳೆ
ಮನುಷ್ಯನ ಮೇಲೆ ಪ್ರಬಂಧ ಅಲೆಕ್ಸಾಂಡರ್ ಪೋಪ್ ಪ್ರಕಟಿಸಿದ ಸಾಹಿತ್ಯದ ಪ್ರಭಾವಶಾಲಿ ತುಣುಕು, ಮತ್ತು ಈ ರಸಪ್ರಶ್ನೆ/ವರ್ಕ್ಶೀಟ್ ಸಂಯೋಜನೆಯು ಕವಿತೆಯ ನಿಮ್ಮ ಗ್ರಹಿಕೆಯನ್ನು ಮೌಲ್ಯಮಾಪನ ಮಾಡಲು ನಿಮಗೆ ಸಹಾಯ ಮಾಡುತ್ತದೆ. ಕವಿತೆಯ ವಿಷಯಗಳು ಮತ್ತು ಅದರ ಪ್ರಕಟಣೆಯ ದಿನಾಂಕವನ್ನು ಒಳಗೊಂಡಿರುತ್ತದೆ.
ರಸಪ್ರಶ್ನೆ & ವರ್ಕ್ಶೀಟ್ ಗುರಿಗಳು
ಈ ಉಪಕರಣಗಳು ನಿಮ್ಮ ಜ್ಞಾನವನ್ನು ನಿರ್ಣಯಿಸುತ್ತವೆ:
ಪತ್ರದ ವ್ಯಾಖ್ಯಾನ
ಸಾಹಿತ್ಯ ಕೃತಿ ಇದರಲ್ಲಿ ಮನುಷ್ಯನ ಮೇಲೆ ಒಂದು ಪ್ರಬಂಧ ಪ್ರತಿಧ್ವನಿಸುತ್ತದೆ
ಕವಿತೆಯ ವಿಷಯಗಳು
ಪೋಪ್ ಅನ್ನು ಏಕೆ ಹೆಚ್ಚಾಗಿ ಉಲ್ಲೇಖಿಸಲಾಗುತ್ತದೆ
ಕೌಶಲ್ಯಗಳನ್ನು ಅಭ್ಯಾಸ ಮಾಡಲಾಗಿದೆ
ಈ ರಸಪ್ರಶ್ನೆ ಮತ್ತು ವರ್ಕ್ಶೀಟ್ನಲ್ಲಿ ಈ ಕೆಳಗಿನ ಕೌಶಲ್ಯಗಳ ಮೇಲೆ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗುತ್ತದೆ:
ಓದುವಿಕೆ ಗ್ರಹಿಕೆ - ಪೋಪ್ ಮತ್ತು An Ssay on Man ಪಾಠದಿಂದ ನೀವು ಅತ್ಯಂತ ಪ್ರಮುಖವಾದ ಮಾಹಿತಿಯನ್ನು ಪಡೆಯುತ್ತೀರಿ ಎಂದು ಖಚಿತಪಡಿಸಿಕೊಳ್ಳಿ.
ಸಂಪರ್ಕಗಳನ್ನು ಮಾಡುವುದು - ನಿಯೋಕ್ಲಾಸಿಕಲ್ ಸಾಹಿತ್ಯದ ಪರಿಕಲ್ಪನೆ ಮತ್ತು ಕವಿತೆಯ ವಿಷಯಗಳಿಗೆ ಅದರ ಸಂಪರ್ಕದ ತಿಳುವಳಿಕೆಯನ್ನು ಬಳಸಿ
ವಿಮರ್ಶಾತ್ಮಕ ಚಿಂತನೆ - ಪೋಪ್ನ ಕವಿತೆಯ ಬಗ್ಗೆ ಮಾಹಿತಿಯನ್ನು ವಿಭಿನ್ನ ಬೆಳಕಿನಲ್ಲಿ ಪರೀಕ್ಷಿಸಲು ಮತ್ತು ಅನ್ವಯಿಸುವ ತೀರ್ಮಾನಗಳನ್ನು ತಲುಪಲು ಸಂಬಂಧಿತ ಪರಿಕಲ್ಪನೆಗಳನ್ನು ಅನ್ವಯಿಸಿ
ಹೆಚ್ಚುವರಿ ಕಲಿಕೆ
ಈ ಮಹತ್ವದ ಸಾಹಿತ್ಯ ಕೃತಿಯ ಕುರಿತು ನಿಮ್ಮ ಜ್ಞಾನವನ್ನು ಇನ್ನಷ್ಟು ಹೆಚ್ಚಿಸಲು, ಅಲೆಕ್ಸಾಂಡರ್ ಪೋಪ್ನ An essay on Man ಎಂಬ ಶೀರ್ಷಿಕೆಯ ಪಾಠವನ್ನು ಪರಿಶೀಲಿಸಿ: ಸಾರಾಂಶ & ವಿಶ್ಲೇಷಣೆ. ಈ ಪಾಠವು ಈ ಕೆಳಗಿನ ಉದ್ದೇಶಗಳನ್ನು ಒಳಗೊಂಡಿದೆ:
ಪತ್ರವನ್ನು ವ್ಯಾಖ್ಯಾನಿಸಿ
ಪೋಪ್ ಅವರ ಕೆಲಸದ ಮೇಲೆ ಪ್ರಭಾವವನ್ನು ಗುರುತಿಸಿ
ಸಾಹಿತ್ಯದಲ್ಲಿ ನಿಯೋಕ್ಲಾಸಿಕಲ್ ಯುಗವನ್ನು ಅರ್ಥಮಾಡಿಕೊಳ್ಳಿ
ಮನುಷ್ಯನ ಮೇಲೆ ಒಂದು ಪ್ರಬಂಧ ಅನ್ನು ಹೇಗೆ ಬರೆಯಲಾಗಿದೆ ಮತ್ತು ಅದರ ವಿಭಿನ್ನ ಭಾಗಗಳನ್ನು ಹೇಗೆ ಗುರುತಿಸಲಾಗಿದೆ ಎಂದು ತಿಳಿಯಿರಿ.
ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.
ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅವರಲ್ಲಿ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವುದು.
ಭಾರತದ ಶ್ರೀಮಂತ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಅವರಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ದೇಶಪ್ರೇಮ ಬೆಳೆಸುವುದು.
ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕಾರ್ಯಗತಗೊಳಿಸುವಲ್ಲಿ ಕರ್ನಾಟಕವು ಕಾರ್ಯ ಪುವೃತ್ತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಸೂಚಕಗಳಲ್ಲಿ ಒಂದಾದ ಭಾರತ ಕೇಂದ್ರಿತ ಶಿಕ್ಷಣ ಹಾಗೂ ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ದೇಶದ ಬಗ್ಗೆ ಹಮ್ಮ, ಸಂಸ್ಕೃತಿ ಪರಂಪರೆಯ ಕುರಿತು ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ಧಿಪ್ರವಾಗಿ “ಭಾರತದ ಜ್ಞಾನ” (Knowledge of INDIA ) ಎಂದು ಕರೆಯಲಾಗುತ್ತದೆ. ಭಾರತದ ಸ್ವಾತಂತ್ರದ 75 ವರ್ಷಗಳ ಸಂಭ್ರಮಾಚರಣೆಯ “ಆಜಾದಿ ಕಾ ಅಮೃತ್ ಮಹೋತ್ಸವ ” ಕಾರ್ಯಕ್ರಮದಡಿಯಲ್ಲಿ ಶಾಲೆ, ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಯ ಹಂತಗಳು:
ಶಾಲೆ, ತಾಲ್ಲೂಕು, ಜಿಲ್ಲೆ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ಈ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಆಯೋಜಿಸಲಾಗಿದೆ.
ಕಿರಿಯರ ವಿಭಾಗ /ಜೂನಿಯರ್ ವಿಭಾಗ (5ರಿಂದ 7 ತರಗತಿಯ ವಿದ್ಯಾರ್ಥಿಗಳಿಗಾಗಿ)
ಹಿರಿಯರ ವಿಭಾಗ /ಸೀನಿಯರ್ ವಿಭಾಗ (8ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)

No comments:
Post a Comment