Tuesday, December 26, 2023

Name of Lessons :-* Pair of linear equations in two variables and Circles.

  Wisdom News       Tuesday, December 26, 2023
Hedding ; Name of Lessons :-* Pair of linear equations in two variables and Circles...

2023-24 ನೇ ಸಾಲಿನ ಸರ್ಕಾರಿ ಶಾಲೆಗಳಲ್ಲಿ10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಭಾಷೆ, ದೇಶದಸಂಸ್ಕೃತಿ, ಪರಂಪರೆ, ಸಾಮಾನ್ಯ ಜ್ಞಾನ ಹಾಗೂ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಕಿರಿಯ ಹಾಗೂ ಹಿರಿಯರ ವಿಭಾಗ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition)ಆನ್ ಲೈನ್ ಮೂಲಕ ಆಯೋಜಿಸುವ ಸಂಬಂಧ ಉಲ್ಲೇಖಿತ ಪತ್ರದ ಸುತ್ತೋಲೆಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿತ್ತು.


 ಆದರೆ ಕೆಲವು ಜಿಲ್ಲೆಗಳಲ್ಲಿ ಶಾಲಾ ಹಂತದಲ್ಲಿ ಶಿಕ್ಷಕರು ವೇಳಾಪಟ್ಟಿಯಂತೆ ರಸಪ್ರಶ್ನೆಸ್ಪರ್ಧೆಯನ್ನು ನಡೆಸಿ ವಿಜೇತ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾವಾಹಿನಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಮರು ನಿಗದಿಗೊಳಿಸಲಾಗಿದೆ.

ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ.

 ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.

ಈ ರಸಪ್ರಶ್ನೆಯ ಉದ್ದೇಶಗಳು ಹೀಗಿವೆ :
ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.

ಈ ರಸಪ್ರಶ್ನೆ ಕುರಿತು & ಕಾರ್ಯಹಾಳೆ
ಮನುಷ್ಯನ ಮೇಲೆ ಪ್ರಬಂಧ ಅಲೆಕ್ಸಾಂಡರ್ ಪೋಪ್ ಪ್ರಕಟಿಸಿದ ಸಾಹಿತ್ಯದ ಪ್ರಭಾವಶಾಲಿ ತುಣುಕು, ಮತ್ತು ಈ ರಸಪ್ರಶ್ನೆ/ವರ್ಕ್‌ಶೀಟ್ ಸಂಯೋಜನೆಯು ಕವಿತೆಯ ನಿಮ್ಮ ಗ್ರಹಿಕೆಯನ್ನು ಮೌಲ್ಯಮಾಪನ ಮಾಡಲು ನಿಮಗೆ ಸಹಾಯ ಮಾಡುತ್ತದೆ. ಕವಿತೆಯ ವಿಷಯಗಳು ಮತ್ತು ಅದರ ಪ್ರಕಟಣೆಯ ದಿನಾಂಕವನ್ನು ಒಳಗೊಂಡಿರುತ್ತದೆ.

ರಸಪ್ರಶ್ನೆ & ವರ್ಕ್‌ಶೀಟ್ ಗುರಿಗಳು
ಈ ಉಪಕರಣಗಳು ನಿಮ್ಮ ಜ್ಞಾನವನ್ನು ನಿರ್ಣಯಿಸುತ್ತವೆ:

ಪತ್ರದ ವ್ಯಾಖ್ಯಾನ
ಸಾಹಿತ್ಯ ಕೃತಿ ಇದರಲ್ಲಿ ಮನುಷ್ಯನ ಮೇಲೆ ಒಂದು ಪ್ರಬಂಧ ಪ್ರತಿಧ್ವನಿಸುತ್ತದೆ
ಕವಿತೆಯ ವಿಷಯಗಳು
ಪೋಪ್ ಅನ್ನು ಏಕೆ ಹೆಚ್ಚಾಗಿ ಉಲ್ಲೇಖಿಸಲಾಗುತ್ತದೆ
ಕೌಶಲ್ಯಗಳನ್ನು ಅಭ್ಯಾಸ ಮಾಡಲಾಗಿದೆ
ಈ ರಸಪ್ರಶ್ನೆ ಮತ್ತು ವರ್ಕ್‌ಶೀಟ್‌ನಲ್ಲಿ ಈ ಕೆಳಗಿನ ಕೌಶಲ್ಯಗಳ ಮೇಲೆ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗುತ್ತದೆ:

ಓದುವಿಕೆ ಗ್ರಹಿಕೆ - ಪೋಪ್ ಮತ್ತು An Ssay on Man ಪಾಠದಿಂದ ನೀವು ಅತ್ಯಂತ ಪ್ರಮುಖವಾದ ಮಾಹಿತಿಯನ್ನು ಪಡೆಯುತ್ತೀರಿ ಎಂದು ಖಚಿತಪಡಿಸಿಕೊಳ್ಳಿ.

ಸಂಪರ್ಕಗಳನ್ನು ಮಾಡುವುದು - ನಿಯೋಕ್ಲಾಸಿಕಲ್ ಸಾಹಿತ್ಯದ ಪರಿಕಲ್ಪನೆ ಮತ್ತು ಕವಿತೆಯ ವಿಷಯಗಳಿಗೆ ಅದರ ಸಂಪರ್ಕದ ತಿಳುವಳಿಕೆಯನ್ನು ಬಳಸಿ

ವಿಮರ್ಶಾತ್ಮಕ ಚಿಂತನೆ - ಪೋಪ್‌ನ ಕವಿತೆಯ ಬಗ್ಗೆ ಮಾಹಿತಿಯನ್ನು ವಿಭಿನ್ನ ಬೆಳಕಿನಲ್ಲಿ ಪರೀಕ್ಷಿಸಲು ಮತ್ತು ಅನ್ವಯಿಸುವ ತೀರ್ಮಾನಗಳನ್ನು ತಲುಪಲು ಸಂಬಂಧಿತ ಪರಿಕಲ್ಪನೆಗಳನ್ನು ಅನ್ವಯಿಸಿ
ಹೆಚ್ಚುವರಿ ಕಲಿಕೆ
ಈ ಮಹತ್ವದ ಸಾಹಿತ್ಯ ಕೃತಿಯ ಕುರಿತು ನಿಮ್ಮ ಜ್ಞಾನವನ್ನು ಇನ್ನಷ್ಟು ಹೆಚ್ಚಿಸಲು, ಅಲೆಕ್ಸಾಂಡರ್ ಪೋಪ್‌ನ An essay on Man ಎಂಬ ಶೀರ್ಷಿಕೆಯ ಪಾಠವನ್ನು ಪರಿಶೀಲಿಸಿ: ಸಾರಾಂಶ & ವಿಶ್ಲೇಷಣೆ. ಈ ಪಾಠವು ಈ ಕೆಳಗಿನ ಉದ್ದೇಶಗಳನ್ನು ಒಳಗೊಂಡಿದೆ:

ಪತ್ರವನ್ನು ವ್ಯಾಖ್ಯಾನಿಸಿ
ಪೋಪ್ ಅವರ ಕೆಲಸದ ಮೇಲೆ ಪ್ರಭಾವವನ್ನು ಗುರುತಿಸಿ
ಸಾಹಿತ್ಯದಲ್ಲಿ ನಿಯೋಕ್ಲಾಸಿಕಲ್ ಯುಗವನ್ನು ಅರ್ಥಮಾಡಿಕೊಳ್ಳಿ
ಮನುಷ್ಯನ ಮೇಲೆ ಒಂದು ಪ್ರಬಂಧ ಅನ್ನು ಹೇಗೆ ಬರೆಯಲಾಗಿದೆ ಮತ್ತು ಅದರ ವಿಭಿನ್ನ ಭಾಗಗಳನ್ನು ಹೇಗೆ ಗುರುತಿಸಲಾಗಿದೆ ಎಂದು ತಿಳಿಯಿರಿ.

ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅವರಲ್ಲಿ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವುದು.



ಭಾರತದ ಶ್ರೀಮಂತ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಅವರಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ದೇಶಪ್ರೇಮ ಬೆಳೆಸುವುದು.

ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕಾರ್ಯಗತಗೊಳಿಸುವಲ್ಲಿ ಕರ್ನಾಟಕವು ಕಾರ್ಯ ಪುವೃತ್ತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಸೂಚಕಗಳಲ್ಲಿ ಒಂದಾದ ಭಾರತ ಕೇಂದ್ರಿತ ಶಿಕ್ಷಣ ಹಾಗೂ ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ದೇಶದ ಬಗ್ಗೆ ಹಮ್ಮ, ಸಂಸ್ಕೃತಿ ಪರಂಪರೆಯ ಕುರಿತು ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ಧಿಪ್ರವಾಗಿ “ಭಾರತದ ಜ್ಞಾನ” (Knowledge of INDIA ) ಎಂದು ಕರೆಯಲಾಗುತ್ತದೆ. ಭಾರತದ ಸ್ವಾತಂತ್ರದ 75 ವರ್ಷಗಳ ಸಂಭ್ರಮಾಚರಣೆಯ “ಆಜಾದಿ ಕಾ ಅಮೃತ್ ಮಹೋತ್ಸವ ” ಕಾರ್ಯಕ್ರಮದಡಿಯಲ್ಲಿ ಶಾಲೆ, ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಪ್ರೀತಿಯ ಎಸೆಸೆಲ್ಸಿ ವಿದ್ಯಾರ್ಥಿಗಳೇ, ನಿಮಗೆಲ್ಲಾ ಮೊದಲಾಗಿ ನಮ್ಮ ಶುಭಾಶಯಗಳು
ನೀವು ನಿಮ್ಮ ಜೀವನದ ಮೊದಲ ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿದ್ದೀರಿ. ಇದು ನೀವು ಎದುರಿಸುವ ಮೊದಲ ರಾಜ್ಯಮಟ್ಟದ ಪರೀಕ್ಷೆ. ಮುಂದೆ ನೀವು ಎದುರಿಸುವ ಹಲವು ಬೋರ್ಡ್ ಪರೀಕ್ಷೆಗಳಿಗೆ ಇದು ಖಂಡಿತವಾಗಿಯೂ ಪಂಚಾಂಗ ಆಗುತ್ತದೆ.

2023ರ ಎಸೆಸೆಲ್ಸಿ ಪರೀಕ್ಷೆಗೆ ಈಗಾಗಲೇ ಕ್ಷಣಗಣನೆಯು ಆರಂಭ ಆಗಿದೆ. ಮಾರ್ಚ್ 31, ಶುಕ್ರವಾರ ನಿಮ್ಮ ಪರೀಕ್ಷೆಗಳು ಆರಂಭ ಆಗಲಿವೆ. ನಿಮಗೆ ಕಳೆದ ವರ್ಷ ಮೇ 16ರಿಂದ ಇಂದಿನ ದಿನದವರೆಗೂ ನಿಮ್ಮ ಅಧ್ಯಾಪಕರ ಮಾರ್ಗದರ್ಶನದಲ್ಲಿ ಉತ್ತಮವಾದ ತರಬೇತಿಯು ದೊರಕಿದ್ದು ಪರೀಕ್ಷೆಗೆ ಮಾನಸಿಕವಾಗಿ ಪ್ರಿಪೇರ್ ಆಗ್ತಾ ಇದ್ದೀರಿ. ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಕೊರೊನಾ ಕಾರಣಕ್ಕೆ ನಿಮಗೆ ಬಿಗಿಯಾದ ಪರೀಕ್ಷೆಯೇ ಇಲ್ಲದೆ ಎಲ್ಲರೂ ಪಾಸಾಗಿ ಇಂದು ಹತ್ತನೇ ತರಗತಿಯಲ್ಲಿ ಇದ್ದೀರಿ.

ಆದ್ದರಿಂದ ಈ ವರ್ಷದ ಪರೀಕ್ಷೆಯು ನಿಮಗೆ ನಿಜವಾದ ಅಗ್ನಿಪರೀಕ್ಷೆಯೇ ಆಗಬಹುದು. ಆದರೆ ಆತಂಕ ಮಾಡುವ ಅಗತ್ಯವೇ ಇಲ್ಲ. ಆತಂಕ ಮಾಡಿದರೆ ನಿಮ್ಮ ನಿಜವಾದ ಸಾಮರ್ಥ್ಯವನ್ನು ತೋರಿಸಲು ಸಾಧ್ಯವಾಗದೆ ಹೋಗಬಹುದು. ಆದ್ದರಿಂದ ಕೂಲ್ ಆಗಿ ಒಂದೆಡೆ ಕುಳಿತು ಕೊನೆಯ ಕ್ಷಣದ ಕೆಲವು ಸಿದ್ಧತೆಗಳನ್ನು ಮಾಡಿದರೆ ಗೆಲುವು ಖಂಡಿತ ನಿಮ್ಮದೆ ಆಗುತ್ತದೆ.

ಈ ವರ್ಷ ನಿಮಗೆ ಇನ್ನೂ ಕೆಲವು ಅನುಕೂಲಗಳು ಇವೆ!
1. ಈ ವರ್ಷ ಕೊರೊನಾ ತೊಂದರೆ ಇಲ್ಲದೆ ಇಡೀ ವರ್ಷ ಸರಿಯಾದ ಪಾಠಗಳು ನಡೆದಿವೆ. ಎಲ್ಲ ಕಡೆಯೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹೆಚ್ಚು ಬೆವರು ಹರಿಸಿದ್ದಾರೆ. ಇದು ಖಂಡಿತವಾಗಿ ಪಾಸಿಟಿವ್ ಅಂಶವಾಗಿದೆ.

2. ಈ ವರ್ಷದ ವಿದ್ಯಾರ್ಥಿಗಳು ಕೂಡ ಎಂಟು ಮತ್ತು ಒಂಬತ್ತನೇ ತರಗತಿಗಳಲ್ಲಿ ಕೊರೊನಾ ಕಾರಣಕ್ಕೆ ಸಂತ್ರಸ್ತರಾದ ಕಾರಣ (ಅದು ಸರಕಾರ ಮತ್ತು ಎಸೆಸೆಲ್ಸಿ ಬೋರ್ಡ್ ಇಬ್ಬರಿಗೂ ಗೊತ್ತಿರುವ ಕಾರಣ) ಹೆಚ್ಚು ಸುಲಭವಾದ ಪ್ರಶ್ನೆಪತ್ರಿಕೆಗಳು ಈ ವರ್ಷ ಬರುವ ಎಲ್ಲ ಸಾಧ್ಯತೆಗಳು ಇವೆ. ಎಲ್ಲ ಪ್ರಶ್ನೆಪತ್ರಿಕೆಗಳಲ್ಲಿ ಕಠಿಣತೆಯ ಮಟ್ಟ ಕಡಿಮೆ ಆಗಲಿದೆ ಎನ್ನುವುದು ನಿಮಗೆ ಪೂರಕ.

3. ಗಣಿತ ಮತ್ತು ವಿಜ್ಞಾನದ ವಿಷಯಗಳಲ್ಲಿ ಹಿಂದಿನ ವರ್ಷಗಳಲ್ಲಿ 20% ಕಠಿಣ ಮಟ್ಟದ ಅನ್ವಯ ಪ್ರಶ್ನೆಗಳು ಬರುತ್ತಿದ್ದು ಈ ವರ್ಷ ಅದು ಖಂಡಿತ 15% ಆಗಲಿದೆ. ಅಂದರೆ 80 ಅಂಕಗಳ ಪ್ರಶ್ನೆ ಪತ್ರಿಕೆಯಲ್ಲಿ 12 ಅಂಕಗಳ ಪ್ರಶ್ನೆಗಳು ಮಾತ್ರ ಕಠಿಣ ಆಗಿರಬಹುದು. ಉಳಿದ 68 ಅಂಕಗಳ ಪ್ರಶ್ನೆಗಳು ಸುಲಭ ಮತ್ತು ನೇರ ಆಗಿರುತ್ತವೆ.

4. ವಿಜ್ಞಾನ ವಿಷಯದಲ್ಲಿ 12-14 ಅಂಕಗಳನ್ನು ಚಿತ್ರಗಳ ಮೂಲಕ ಪಡೆಯಲು ಅವಕಾಶ ಇದ್ದು ಇದು ಜಸ್ಟ್ ಪಾಸ್ ಆಗುವ ವಿದ್ಯಾರ್ಥಿಗಳಿಗೆ ವರದಾನ ಆಗಲಿದೆ. ಅದರ ಜೊತೆಗೆ ಬೆಳಕು ಪಾಠದಲ್ಲಿ ಕಿರಣ ಚಿತ್ರಗಳು (Ray Diagrams), ವಿದ್ಯುಚ್ಛಕ್ತಿ ಪಾಠದಲ್ಲಿ ಸರ್ಕ್ಯುಟ್‌ಗಳು, ಓಮನ ನಿಯಮ, ಜೌಲನ ನಿಯಮ ಮೊದಲಾದವುಗಳು ಸುಲಭದಲ್ಲಿ ನಿಮಗೆ ಅಂಕ ತಂದುಕೊಡುತ್ತವೆ.

5. ಗಣಿತದಲ್ಲಿ 8-9 ಅಂಕಗಳು ರಚನೆಗೆ ನಿಗದಿ ಆಗಿದ್ದು ಯಾವ ಸೂತ್ರ, ಗುಣಾಕಾರ, ಭಾಗಾಕಾರ ಇಲ್ಲದೆ ಪಡೆಯಬಹುದಾದ ಅಂಕಗಳು ಇವು. ಇದರ ಜೊತೆಗೆ ಗ್ರಾಫ್ ನಾಲ್ಕು ಅಂಕಗಳು, ಓಜೀವ್ ಮೂರು ಅಂಕಗಳು, ಪ್ರಮೇಯದ ಏಳು ಅಂಕಗಳು ಬೋನಸ್ ನಿಮಗೆ!

6. ಯಾವುದೇ ವಿಷಯದಲ್ಲಿ 45 ಅಂಕಗಳನ್ನು ಗುರುತು ಮಾಡುವುದು ಸುಲಭ ಈ ವರ್ಷ. ಯಾವುದೇ ಪರಿಣತ ಅಧ್ಯಾಪಕರು 45 ಅಂಕಗಳನ್ನು ಪಟ್ಟಿ ಮಾಡಲು ನಿಮಗೆ ಸಹಾಯ ಮಾಡಬಹುದು. ಅಷ್ಟನ್ನು ಇನ್ನು ಕೂಡ ಕಲಿಯಲು ಸಮಯ ಇದೆ!

7. ಪ್ರತೀ ವಿಷಯದ ಮಾದರಿ ಪ್ರಶ್ನೆಗಳನ್ನು ನಿಮ್ಮ ಅಧ್ಯಾಪಕರಿಂದ ಪಡೆಯಿರಿ. ಪ್ರತೀ ವಿಷಯದಲ್ಲಿ ಒಂದೆರಡು ಪ್ರಶ್ನೆಪತ್ರಿಕೆಗಳನ್ನು ಬಿಡಿಸಲು ಇನ್ನೂ ಸಮಯ ಇದೆ. ಅವುಗಳನ್ನು ಉತ್ತರಿಸಿ ಆದನಂತರ ನಿಮ್ಮ ಅಧ್ಯಾಪಕರಿಂದ ಮೌಲ್ಯಮಾಪನ ಮಾಡಿಸಿಕೊಳ್ಳಲು ಮರೆಯಬೇಡಿ.

8. ಎಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯು ಈ ವರ್ಷ ನಿಮಗೆ ತುಂಬಾ ಅನುಕೂಲ ಇದೆ. ಎಲ್ಲ ವಿಷಯಗಳ ಪರೀಕ್ಷೆಗಳ ಮಧ್ಯದಲ್ಲಿ ಭರ್ಜರಿಯಾಗಿ ರಜೆ ದೊರೆತಿದೆ. ಇದು ನಿಮ್ಮ ಅಧ್ಯಯನಕ್ಕೆ ಅನುಕೂಲ. ಆದ್ದರಿಂದ ಆತಂಕ ಮಾಡದೆ ಓದಿ.

9. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಅಲೆಯು ತೀವ್ರವಾಗಿ ಇದ್ದ ಕಾರಣ ಪರೀಕ್ಷಾ ಕೇಂದ್ರದಲ್ಲಿ ವಿಪರೀತವಾದ ಒತ್ತಡ ಇತ್ತು. ಈ ವರ್ಷ ಅಷ್ಟು ಉಸಿರುಗಟ್ಟುವ ವಾತಾವರಣವು ಇರಲಾರದು. ಈ ಬಾರಿಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳು ಹೆಚ್ಚು ವಿದ್ಯಾರ್ಥಿಸ್ನೇಹಿ ಆಗಿರುತ್ತವೆ.

10. ಪರೀಕ್ಷೆಯ ಅಂತಿಮ ಹಂತವಾದ ಮೌಲ್ಯಮಾಪನ ಕೂಡ ಈ ಬಾರಿ ವಿದ್ಯಾರ್ಥಿಸ್ನೇಹಿ ಆಗಿರುವ ಎಲ್ಲ ಸಾಧ್ಯತೆಗಳು ನಮಗೆ ಕಾಣುತ್ತಿವೆ. ಈ ಅಂಶ ಕೂಡ ವಿದ್ಯಾರ್ಥಿಗಳಿಗೆ ಅನುಕೂಲ.

ನೀವು ತಕ್ಷಣವೇ ಮಾಡಬೇಕಾದದ್ದು…..

ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ!
1. ನಿಮ್ಮ ಅಧ್ಯಾಪಕರ ಮಾರ್ಗದರ್ಶನ ಪಡೆದು ಪ್ರತೀ ವಿಷಯದಲ್ಲಿ 45 ಅಂಕದ ಪಾಸಿಂಗ್ ಪ್ಯಾಕೇಜ್ ಪ್ರಶ್ನೆಗಳನ್ನು ಪಟ್ಟಿ ಮಾಡಿ. ಅವುಗಳ ಮೇಲೆ ಹೆಚ್ಚು ಫೋಕಸ್ ಮಾಡಿ ಓದಿ.

2. ಇನ್ನು ಪಾಠ 1, ಪಾಠ 2……..ಹೀಗೆ ಓದುವುದನ್ನು ಬಿಟ್ಟು ಪ್ರಶ್ನೆಪತ್ರಿಕೆಗಳನ್ನು ಸ್ವತಂತ್ರವಾಗಿ ಬಿಡಿಸುವುದು ಸೂಕ್ತ. ಬಿಡಿಸಿದ ನಂತರ ಅವುಗಳನ್ನು ನಿಮ್ಮ ಶಿಕ್ಷಕರಿಂದ ಮೌಲ್ಯಮಾಪನವನ್ನು ಮಾಡಿಸಿಕೊಂಡರೆ ಇನ್ನೂ ಒಳ್ಳೆಯದು.

3. ವಿವಿಧ ವಿಷಯಗಳ ಪರಿಣತ ಅಧ್ಯಾಪಕರು ನಡೆಸಿಕೊಡುವ ರೇಡಿಯೋ ಮತ್ತು ಟಿವಿ ಕಾರ್ಯಕ್ರಮಗಳು ತುಂಬಾ ಚೆನ್ನಾಗಿವೆ. ಅವುಗಳನ್ನು ಆಲಿಸಿ.

4. ಭಾಷಾ ವಿಷಯಗಳಲ್ಲಿ ವ್ಯಾಕರಣ (ಗ್ರಾಮರ್) ವಿಭಾಗವು ನಿಮಗೆ ಹೆಚ್ಚು ಗೊಂದಲವನ್ನು ಉಂಟುಮಾಡುವ ವಿಭಾಗ. ಅದಕ್ಕೆ ಪೂರಕವಾದ ಎರಡು ಅಥವ ಮೂರು ಗಂಟೆಗಳ ಒಂದು ತರಗತಿಯು ನಿಮಗೆ ಈಗ ಖಂಡಿತ ಅಗತ್ಯ ಇದೆ. ನಿಮ್ಮ ಅಧ್ಯಾಪಕರನ್ನು ಈ ಬಗ್ಗೆ ವಿನಂತಿ ಮಾಡಿ.

5. ಹಾಗೆಯೇ ಭಾಷಾ ವಿಷಯಗಳಲ್ಲಿ ಪದ್ಯ ಬಾಯಿಪಾಠ, ಸಾರಾಂಶ ಬರೆಯುವುದು, ಪತ್ರ ಲೇಖನ, ಪ್ರಬಂಧ ರಚನೆ, ಸಂದರ್ಭ ಸಹಿತ ಅರ್ಥ ವಿವರಣೆ, ಕವಿ ಕಾವ್ಯ ಪರಿಚಯ, ಗಾದೆ ವಿಸ್ತಾರ ಇವುಗಳು ಹೆಚ್ಚು ಸುಲಭ ಆದವು. ಈ ಅಂಕಗಳನ್ನು ಮಿಸ್ ಮಾಡಿಕೊಳ್ಳಬೇಡಿ. ಅವುಗಳನ್ನು ಈಗಲೂ ನೀವು ಕಲಿಯಬಹುದು.

6. ಪರೀಕ್ಷಾ ಕೇಂದ್ರದಲ್ಲಿ ಮೂರುಕಾಲು ಘಂಟೆ ಕುಳಿತುಕೊಳ್ಳುವುದು ಬಹಳ ದೊಡ್ಡ ತಪಸ್ಸು. ಅದಕ್ಕೆ ಬೆಟ್ಟದಷ್ಟು ತಾಳ್ಮೆ ಬೇಕು. ಅದನ್ನು ಹೆಚ್ಚು ಮಾಡಲು ಮಾನಸಿಕವಾಗಿ ಸಿದ್ಧತೆ ಮಾಡಿ.

7. ನೀವೀಗ ದಿನಕ್ಕೆ ಕನಿಷ್ಠ ಒಂದೆರಡು ಗಂಟೆಗಳ ಕಾಲ ಬರೆಯುವುದನ್ನು ಅಭ್ಯಾಸ ಮಾಡಬೇಕು. ಇದರಿಂದ ಅಕ್ಷರ ಚಂದ ಆಗುತ್ತದೆ ಮತ್ತು ನಿಮ್ಮ ಸೈಕೊಮೋಟಾರ್ ಕೌಶಲವು ವೃದ್ಧಿ ಆಗುತ್ತದೆ ಮತ್ತು ನೆನಪಿನ ಶಕ್ತಿಯು ಜಾಸ್ತಿಯಾಗುತ್ತದೆ.

8. ಮೌನವು ಅತೀ ಹೆಚ್ಚು ಪ್ರಭಾವಶಾಲೀ ಮಾಧ್ಯಮ. ಪರೀಕ್ಷೆ ಸಮೀಪ ಬರುತ್ತಿದ್ದ ಹಾಗೆ ಹೆಚ್ಚು ಹೊತ್ತು ಮೌನ ಆಗಿರಿ. ಮೌನ ಪ್ರಾರ್ಥನೆಗಳು ಹೆಚ್ಚು ಶಕ್ತಿಶಾಲಿ.

9. ಬೆಳಗ್ಗೆ ಎದ್ದು ಸ್ವಲ್ಪ ಹೊತ್ತು Instrumental Music (ಸಿತಾರ್, ವೀಣೆ ಇತ್ಯಾದಿ) ಕೇಳುವುದು ನಿಮ್ಮ ಏಕಾಗ್ರತೆ ಹೆಚ್ಚು ಮಾಡಲು ಉತ್ತಮ ಅಭ್ಯಾಸ. ಏಕೆಂದರೆ ಸಂಗೀತಕ್ಕೆ ನಿಮ್ಮ ಮೆಮೊರಿ ಮತ್ತು ಏಕಾಗ್ರತೆ ಎರಡನ್ನೂ ಹೆಚ್ಚು ಮಾಡುವ ಶಕ್ತಿ ಇದೆ. ಮನಸ್ಸು ರಿಲ್ಯಾಕ್ಸ್ ಮಾಡಲು ಕೂಡ ಮ್ಯೂಸಿಕ್ ಹೆಚ್ಚು ಅನುಕೂಲಕರ.

10. ನಿಮ್ಮ ಮೇಲೆ ಬೇರೆ ಯಾರಾದರೂ ಭರವಸೆಯನ್ನು ಇಡುವುದಕ್ಕಿಂತ ನಿಮ್ಮ ಮೇಲೆ ನೀವೇ ಹೆಚ್ಚು ಭರವಸೆ ಇಡುವುದು ಮುಖ್ಯ. ಅದು ಪಾಸಿಟಿವ್ ಥಿಂಕಿಂಗ್ ಮಾಡುವುದರಿಂದ ಸಾಧ್ಯ ಆಗುತ್ತದೆ. ‘ನನಗೆ ಖಂಡಿತ ಸಾಧ್ಯ ಇದೆ’ ಅನ್ನುವುದೇ ನಿಮ್ಮ ಯಶಸ್ಸಿನ ಬೀಜ ಮಂತ್ರ.

logoblog

Thanks for reading Name of Lessons :-* Pair of linear equations in two variables and Circles.

Previous
« Prev Post

No comments:

Post a Comment