Monday, July 8, 2024

2024-25 Junior and Senior Primary Schools Pratibha Karanji Cluster Level Usable Forms...

  Wisdom News       Monday, July 8, 2024
Hedding; 2024-25 Junior and Senior Primary Schools Pratibha Karanji Cluster Level Usable Forms...


ವೃ³ಭ ಕಾರಂಜಿ ಸಭಿಷಯನ್ನು 2002 ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಕಾಲಿನಿಂದ ರಚಮಕುಳ್ಳಲಗುನ್ನು ಕಾರ್ಯಕ್ರಮ.

ಈ ಕಲಾತ್ಮಕ ಪ್ರತಿಭೆಯನ್ನು ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದೆ. evetnas escr2023-24 ಯೋಜನಾ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾಮಕ್ಕಳಿಗೆ (1 ರಿಂದ 10ನೇ ತರಗತಿ) ಏಕ ರೀತಿಯ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಗಳನ್ನು ಮತ್ತು 09 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲೋತ್ಸವ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಸ್ಪರ್ಧೆಗಳನ್ನು ನಡೆಸುವ ವಿಧಾನ ಕುರಿತಂತೆ ಲಗತ್ತಿಸಿರುವ ಅನುಬಂಧ-1 2.3 ಹಾಗೂ 4 ರಲ್ಲಿ ವಿವರಿಸಲಾಗಿದ್ದು ಅದರಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಲ್ಲಾ ಹಂತದ ಅಧಿಕಾರಿಗಳು ಸಮುದಾಯದ

ಸ್ಪರ್ಧೆಗಳ ಆಯೋಜನೆ ಮತ್ತು ಸ್ಪರ್ಧಾ ನಿಯಮಗಳು:

ಇದು ಮಹತ್ವದ ಕಾರ್ಯಕ್ರಮವಾಗಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾಗಿರುವುದರಿಂದ ಶಾಲಾ ಹಂತದಲ್ಲಿ ಹೆಚ್ಚು ಮಕ್ಕಳು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು.

ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ ಯಾವುದಾದರೂ 2 ವಿಷಯಗಳಲ್ಲಿ ಮಾತ್ರ ಮತ್ತು ಸಾಮೂಹಿಕ ವಿಭಾಗದಲ್ಲಿ ಯಾವುದಾದರೂ 1 ವಿಷಯದಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ.

• ಯಾವುದೇ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದ ಸ್ಪರ್ಧಾ ವಿಷಯದಲ್ಲಿ ಕನಿಷ್ಠ 3 ವಿದ್ಯಾರ್ಥಿಗಳು/ 3 ಗುಂಪುಗಳು ಭಾಗವಹಿಸಬೇಕು. ಭಾಷಾ ಅಲ್ಪ ಸಂಖ್ಯಾತ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ನಿಗಧಿ ಇರುವುದಿಲ್ಲ, ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಸಿ. ಬಹುಮಾನ ಘೋಷಣೆ ಮಾಡಿ ಉಳಿದ ಮೊತ್ತವನ್ನು ಸರ್ಕಾರದ ಲೆಕ್ಕಶೀರ್ಷಿಕೆ ಜಮಾ ಮಾಡುವುದು ಇದು ಎಲ್ಲಾ ಹಂತದ/ವಿಭಾಗಗಳ ಸ್ಪರ್ಧೆಗಳಿಗೂ ಅನ್ವಯಿಸುತ್ತದೆ.

ಚಿತ್ರಕಲಾ ಸ್ಪರ್ಧೆಗೆ ಸಂಬಂಧಿಸಿದಂತೆ ಬಣ್ಣ ಬ್ರಷ್ ಇತ್ಯಾದಿಗಳನ್ನು ಸ್ಪರ್ಧಾಳುಗಳೇ ತರಬೇಕು.

ಸಂಭವೂರು ಶತಮಯವಾರಿ ವೃದ್ಧಿFಗಳಿಗ ಒಂದ ಅಲತಿಯ ರಾ)ಯಂಗ ವೀತ ನಿಡುವು. • ಇವುಗಳಿಗೆ ಜಾನಪದ ನೃತ್ಯ ಕೋಲಾಟ ಮತ್ತು ಉಡುಗೆಯ ಬಣ್ಣ. ಪಕ್ಕವಾದ್ಯ ಗಾಯನ

israe • ರಂಗೋಲಿ ಸ್ಪರ್ಧೆಗೆ ವಸ್ತುಗಳನ್ನು ಸ್ಪರ್ಧಾಳುಗಳೇ ತರಬೇಕು.

• ಸ್ಪರ್ಧೆಗಳ ದಿನಾಂಕ ಮತ್ತು ಇನ್ನಿತರ ವಿವರಗಳನ್ನು ನಿಗಧಿ ಪಡಿಸಿರುವಂತೆ ಎಲ್ಲಾ ಶಾಲೆಗಳಿಗೂ ಸಾಕಷ್ಟು ಮುಂಚಿತವಾಗಿ ಸುತ್ತೋಲೆಗಳನ್ನು ಕಳುಹಿಸಿ, ಅರ್ಹ ವಿದ್ಯಾರ್ಥಿಗಳು ಈ ಅವಕಾಶದಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕು.

ಸ್ಪರ್ಧೆಗಳನ್ನು ನಡೆಸಿದ ಕೂಡಲೇ

ಮತ್ತಷ್ಟು ಯಶಸ್ಸು

ಸಂಬಂಧಿಸಿದವರಿಗೆ ಕಳುಹಿಸಬೇಕು.

ಹಂತದ ಸ್ಪರ್ಧೆಗೆ ಸಹಾಯವಾಗುವಂತೆ ತಕ್ಷಣವೇ

ಪಟ್ಟಿಯನ್ನು

ಕ್ರೋಡೀಕರಿಸಿ

ಸಂಗೀತ ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ವಾದ್ಯವನ್ನು ಹೊರತುಪಡಿಸಿ ಯಾವುದೇ ವಾದ್ಯ ಪ್ರತಿಭೆಗಳಿಗೆ ಭರತನಾಟ್ಯ ರಾಗಂ ಜಾನಪದ ವೃತ್ಯಶ್ರೀ, ಮುದ ಧ್ವನಿ ಸುರಲ್ ಅನ್ನು ಅನುಮತಿಸುವುದು.

• ಜಾನಪದ ನೃತ್ಯದಲ್ಲಿ ಜಾನಪದ ಶೈಲಿಯ ನೃತ್ಯವನ್ನೇ ಪ್ರದರ್ಶಿಸಬೇಕು ಸ್ಪರ್ಧೆಗಳಲ್ಲಿ ರಾಜ್ಯದ ಬುಡಕಟ್ಟು ಜಾನಪದ ಮತ್ತು ಪಾರಂಪರಿಕ ಕಲಾ ಪ್ರಕಾರಗಳನ್ನು ಒಳಗೊಂಡಂತ ಪ್ರದರ್ಶಿಸಬೇಕು. ಉದಾ: ನಂದಿಕೋಲು ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ ಗಾಂಜೀಪಾ ಕಲೆ ಯಕ್ಷಗಾನ ಕಲೆ.

ಗೊರವರ ಕುಣಿತ, ಐತಿಹಾಸಿಕ ನಾಟಕ, ವೀರಗಾಸೆ, ಬಯಲಾಟ ಮುಂತಾದವುಗಳನ್ನು ಆಯ್ಕೆ

ಮಾಡಿಕೊಳ್ಳತಕ್ಕದ್ದು

• ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ/ತಂಡವನ್ನು ಮುಂದಿನ ಸ್ಪರ್ಧೆಗೆ ಆಯ್ಕೆ ಮಾಡುವುದು ಮೇಲಿನ ಎಲ್ಲಾ ನಿಯಮಗಳು ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಹಾಗೂ 3 ವಿಭಾಗಗಳಿಗೂ ಅನ್ವಯಿಸುತ್ತದೆ.


ಈವೆಂಟ್ ಹೆಸರು:

ಸಂಘಟನೆಯಲ್ಲಿ ಯಾವುದೇ ಮೋಸದೋಷ ಬಾರದಂತೆ ಸಮಿತಿಯು ಎಚ್ಚರವಹಿಸಬೇಕು.

ಬ್ಯಾಕ್ ಸಂಘಟನಾ ಸಮಿತಿಯಲ್ಲಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಮಟ್ಟದ ಸಮಿತಿಯಲ್ಲಿ ಸಂಸದರು

ಉಸ್ತುವಾರಿ ಮಂತ್ರಿ/ಜಿಲ್ಲಾ ಮಂತ್ರಿಯವರು ಅಧ್ಯಕ್ಷರಾಗಿರುತ್ತಾರೆ. ರಾಜ್ಯ ಮಟ್ಟದ ಸಮಿತಿಯಲ್ಲಿ ಮಾನ್ಯ ಶಿಕ್ಷಣ ಸಚಿವರು ಅಧ್ಯಕ್ಷರಾಗಿರುತ್ತಾರೆ.

ಆಯಾ ಹಂತದಲ್ಲಿನ ಪ್ರಧಾನ ಅಧಿಕಾರಿಗಳು ಪ್ರತಿಷ್ಠಿತ ವ್ಯಕ್ತಿಗಳು ಸದಸ್ಯರಾಗಿರುವ ಸಮಿತಿಗೆ ಬ್ಯಾಕ್ ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರು (ಆಡಳಿತ) ಹಾಗೂ ರಾಜ್ಯ ಮಟ್ಟದಲ್ಲಿ ನಿರ್ದೇಶಕರು ಮೈನಾರಿಟಿ ರವರು ಅನುಷ್ಠಾನಾಧಿಕಾರಿಯಾಗಿರುತ್ತಾರೆ.

ವಿವಿಧ ಗುಂಪುಗಳು

ಸಂಘಟನಾ ಸಮಿತಿಯು ಈ ಕೆಳಕಂಡ ಸಮಿತಿಗಳನ್ನು ರಚಿಸಿ ಆಯಾ ಕ್ಷೇತ್ರದಲ್ಲಿ, ಅನುಭವವಿರುವ ಕ್ರಿಯಾಶೀಲ ವ್ಯಕ್ತಿಗಳನ್ನೇ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳಾಗಿ ನೇಮಕ ಮಾಡಬೇಕು. సమаగళగా నిది రాయల భారగళమ్మ వేరేడి గోశాలదల్లి రాయగ్రామవచు

ರಿಗಾಟ ಸಮಿತಿ, ಕ್ರಿಯಾ ಸಮಿತಿ, ಆಯರ ಸಮಿತಿ, ನಂದನಿ ಸಮಿತಿ, ಮಲ್ಲಾಳ ಸುರ ಆದಿ ರಕ್ಷಾ ಸಮಿತಿ ಅನುನು ತಿಳು ವಲನ ಸಮಿತಿ, ವಾರಿಗ ನಮಿತಿ ವನಕಿ ಸಮಿತಿ, ರಂಗ ಪೋಡಿಶ/ ಆಡಿಟೋರಿಯಂ ಸಮಿತಿ ತೀರ್ಪುಗಾರರ ಸಮಿತಿ ಸಮಿತಿ ಆರ್ಥಿಕ ಸಮಿತಿ ಬೆಳಕು, ಧ್ವನಿವರ್ಧಕ, ತಾಂತ್ರಿಕ ನಿರ್ವಹಣಾ ಸಮಿತಿ, ಪ್ರಚಾರ ಸಮಿತಿ ಇತರೆ ಪ್ರಮುಖ ಸಮಿತಿಗಳು

ಪ್ರಚಾರ

ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮದ ಬಗ್ಗೆ, ದಿನಪತ್ರಿಕೆ, ಆಕಾಶವಾಣಿ ಮುಂತಾದ ಪ್ರಸಾರ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಮಾಡುವುದು.

ಕಾರ್ಯಕ್ರಮದ ಮಹತ್ವ ಹಾಗೂ ಕಾರ್ಯಕ್ರಮ ನಡೆಯುವ ದಿನಾಂಕವನ್ನು ಕಾರ್ಯಕ್ರಮ ನಡೆಸುವ ಹಿಂದಿನ ದಿನ ಸ್ಥಳೀಯ ಮಕ್ಕಳಿಂದ ಮೆರವಣಿಗೆ ಏರ್ಪಡಿಸಿ ಸಾರ್ವಜನಿಕರ ಗಮನ ಸಳೆಯುವುದು.

ಈ ಕಾರ್ಯಕ್ರಮವು ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಹಬ್ಬವಾಗಿ ಆಚರಿಸುವಂತಹ ವಾತಾವರಣವನ್ನು ಪ್ರಚಾರದ ಮೂಲಕ ಕಲ್ಪಿಸಬೇಕು ಎಲ್ಲಾ ಹಂತದ ಎಲ್ಲಾ ಸ್ಪರ್ಧೆಗಳ ಬಗ್ಗೆ ವ್ಯಾಪಕ ಪ್ರಚಾರವನ್ನು ನೀಡಲು ಆಯಾ ಹಂತದಲ್ಲಿನ ನೋಡಲ್ ಅಧಿಕಾರಿಗಳು ಅಗತ್ಯ ಕ್ರಮವಹಿಸುವುದು.

ತೀರ್ಪುಗಾರರ ನೇಮಕ:

ತೀರ್ಪುಗಾರರ ನೇಮಕ ಒಂದು ವಿಶಿಷವಾದುದು ಹಾಗೂ ಗಂಭೀರವಾದುದು. ಪ್ರತಿಭೆಗೆ ನ್ಯಾಯ ಒದಗಿಸುವ ಉತ್ಕೃಷ್ಟ ಮನೋಭಾವ ಮತ್ತು ಆಯಾ ಕ್ಷೇತ್ರಗಳಲ್ಲಿ ಜ್ಞಾನ, ಅನುಭವವುಳ್ಳವರನ್ನು

ತೀರ್ಪುಗಾರರು ಸ್ಪರ್ಧಾರ್ಥಿಗಳ ಬಂಧುಗಳಾಗಿರಬಾರದು. ಅದೇ ಶಾಲೆಯ ಶಿಕ್ಷಕರಾಗಿರಬಾರದು.

ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಸಂಗೀತ ನೃತ್ಯ ನಾಟಕ, ಚಿತ್ರಕಲೆ ಕರಕೌಶಲ ವಿಷಯಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನೇ ಕಡ್ಡಾಯವಾಗಿ ನೇಮಕ ಮಾಡಿಕೊಳ್ಳುವುದು ಅಂತಹ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ, ವಿಷಯಕ್ಕೆ ಸಂಬಂಧಿಸಿದ ಸ್ಥಳೀಯ ಕಲಾವಿದರು ಹಾಗೂ ನಿವೃತ್ತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು.

ತೀರ್ಪುಗಾರರಿಂದ ತಮ್ಮ ಹತ್ತಿರದ ಬಂಧುಗಳು/ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿಲ್ಲ Does stuntander ada, aaeditionedres

ತೀರ್ಪುಗಾರರ ಸಮಿತಿ ಸಭೆಗಳನ್ನು ನಡೆಸಿ ಎಲ್ಲರ ಅಭಿಪ್ರಾಯದೊಂದಿಗೆ ಮಾರ್ಗಸೂಚಿ ತಯಾರಿಸಿ ಸರ್ಧೆಗಳಲ್ಲಿ ಗಮನಿಸಬೇಕಾದ ಅಂಶಗಳನ್ನು ಹಾಗೂ ನೀಡಬೇಕಾದ ಅಂಕಗಳನ್ನು ಪಟ್ಟಿಮಾಡಿ ಪ್ರತಿ ತೀರ್ಪುಗಾರರಿಗೆ ವಿತರಿಸುವುದು.

ಅದರಂತೆ ತೀರ್ಪುಗಾರರ ನಡವಳಿಕೆ ಪಾರದರ್ಶಕವಾಗಿರಬೇಕು. ಎಲ್ಲಾ ವಿಜಯಗಳಲಿಯು ಆದವಾಗಿರುವ ಮರತ್ವದ ಅಂಕಗಳನ್ನ ನೋಟಿ ಅಂಕ ನೀರಬಿರಕು.

ಯಾವುದೇ ಸ್ಪರ್ಧೆಯ ತೀರ್ಪಿನ ಬಗ್ಗೆ, ದೂರುಗಳು ಬಂದಲ್ಲಿ ತೀರ್ಪುಗಾರರ ಮಂಡಳಿ ಸಮಿತಿ ದೂರಿನ ಬಗ್ಗೆ, ಪರಿಶೀಲಿಸಿ ನ್ಯಾಯೋಚಿತ ನಿರ್ಣಯ ಕೈಗೊಳ್ಳುವುದು.


ಕಾರ್ಯಕ್ರಮದ ಸಂಬಂಧ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಶುಲ್ಕವನ್ನು ವಸೂಲಿ చరదు.

2. ಅನುಬಂಧಗಳಲ್ಲಿ ನೀಡಿರುವ ಸೂಚನೆ/ ವಿಶೇಷ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು

6/31

ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಇವರ ನೇತೃತ್ವದಲ್ಲಿ ಸ್ಪರ್ಧೆಗಳನ್ನು ನಡೆಸುವುದು ಸ್ಪರ್ಧೆಗಳನ್ನು ಶಾಲಾ, ಕ್ರಸ್ಟರ್, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಡಾಯವಾಗಿ ನಡೆಸುವುದು.

4. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ಅಥವಾ 4 ಸಭೆಗಳನ್ನು ನಡೆಸಿ ವಿವಿಧ ಅಂಶಗಳ ಬಗ್ಗೆ, నిణFయ గుండు అనువ్కానగళి నువుడు.

5. ಮಕ್ಕಳ ಸುರಕ್ಷತೆ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಒಟ್ಟಾರ ವಿದ್ಯಾರ್ಥಿಗಳ

ಸಂಪೂರ್ಣ ಜವಾಬ್ದಾರಿ ಶಿಕ್ಷಕರದ್ದೆ ಆಗಿರುತ್ತದೆ.

6. ಪ್ರತಿಭಾ ಕರ್ಣಿ ಕಾರ್ಯಕ್ರಮಕ್ಕಾಗಿ ರಚಿಸಲಾಗುವ ಸಮಿತಿಗಳಲ್ಲಿ ವ್ಯಾಸನಾದಿಶನಾಗ ಸೌರಯ ಅಂದ ರಂಡಿ/ ಜಿಲಚಾದರು ಭಕ್ತಸಾರ ಸಂವಾದಕರು ಮುಂಟಾದವರು.

7. ಬ್ಲಾಕ್ ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮಟ್ಟದ ಉಪನಿರ್ದೇಶಕರು, ಫಿಲ್ಬಂಗ್ ಭಾಭವ ತಾಯರ್ಯಂಡಿಗೆ ಸಮಿತಿಯ ಅಧ್ಯಕ್ಷರು, ನುಡಲ ಅಧಿಕಾರಿಗಳು ಇತ್ಯಾದಿಗಳನ್ನು ತಕ್ಷಣವೇ ನೇಮಿಸಿ.

ಕಿ. ಪಕ್ಷಪಾತ, ಉದಾಸೀನತೆ ಅಸಮರ್ಥ ತೀರ್ಪುಗಾರರ ನೇಮಕ. ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವಿಕೆ, ಮಕ್ಕಳ ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ, ದೂರು ಬಾರದಂತೆ ಎಚ್ಚರ

ಎ ಸಂಸತ್ ಸದಸ್ಯರು:

ಪ್ರಸಕ್ತ ಸಾಲಿನ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸದೇ ಆಯಾ ತಾಲ್ಲೂಕು/ ಜಿಲ್ಲೆಗಳಿಗೆ ನಿಗಧಿಪಡಿಸಿರುವ ಮೊತ್ರಕ್ಕನುಗುನ ವಾಗಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಕುಂದುಕೊರತೆ ದೂರುಗಳಿಗೆ ಅವಕಾಶ ನೀಡದೆ ನಿಗದಿತ ಕಾಲಮಿತಿಯೊಳಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವುದು.

ಉಪನಿರ್ದೇಶಕರು ಹಾಗೂ ಪ್ರಭಾರಾಧಿಕಾರಿಗಳು ಶಿಕ್ಷಕರ ಕಲ್ಯಾಣನಿಧಿ, ಬೆಂಗಳೂರು ಇವರಿಂದ ಪ್ರತಿ en de 6,000/-uaesit ಬಹುಮಾನ/ಪ್ರಶಸ್ತಿ ಪತ್ರ/ಇತರೆ ವೆಚ್ಚು ನೀಡಲಾಗುವುದು ನಿಯಮಾನುಸಾರ ಖರ್ಚು ಭರಿಸುವುದು

logoblog

Thanks for reading 2024-25 Junior and Senior Primary Schools Pratibha Karanji Cluster Level Usable Forms...

Previous
« Prev Post

No comments:

Post a Comment